Thursday, March 28, 2024
spot_img
HomeTumkurಇಂದು ಶಿವರಾತ್ರಿ ವಿಶೇಷ ಪೂಜೆ

ಇಂದು ಶಿವರಾತ್ರಿ ವಿಶೇಷ ಪೂಜೆ

ತುಮಕೂರು: ನಗರದ ಅರಳೇಪೇಟೆಯಲ್ಲಿರುವ ಶ್ರೀ ಬಸವೇಶ್ವರ ಸ್ವಾಮಿ ಶ್ರೀ ವಿಘ್ನೇಶ್ವರ ಸ್ವಾಮಿ ಶ್ರೀಶೈಲ ಮಲ್ಲಿಕಾರ್ಜುನ ಭ್ರಮರಾಂಬಿಕೆ ರೇಣುಕಾಚಾರ್ಯರ ದೇವಾಲಯದಲ್ಲಿ ಮಹಾ ಶಿವರಾತ್ರಿ ಅಂಗವಾಗಿ ಮಾ. 1 ರಂದು ಶ್ರೀಶೈಲ ಮಲ್ಲಿಕಾರ್ಜುನ ಸ್ವಾಮಿಗೆ ಅಭಿಷೇಕ, ಕ್ಷೀರಾಭಿಷೇಕ ಹಾಗೂ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಸಂಜೆ 4-30 ರಿಂದ ರಾತ್ರಿ 8.30 ರ ವರೆಗೆ ಕ್ಷೀರಾಭಿಷೇಕ ಮಾಡುವ ವ್ಯವಸ್ಥೆಯನ್ನು ಮಾಡಲಾಗಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕು ಎಂದು ತುಮಕೂರು ನಗರ ವೀರಶೈವ ಸಮಾಜ ಸೇವಾ ಸಮಿತಿಯ ಅಧ್ಯಕ್ಷರಾದ ಟಿ.ಬಿ. ಶೇಖರ್ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments