ಪಾಲಾರ್ ಪತ್ರಿಕೆ | Palar Pathrike
ಗುಡಿಬಂಡೆ : ಗ್ರಾಮ ಪಂಚಾಯಿತಿಗಳಲ್ಲಿ ಓ.ಎಫ್.ಸಿ ಕೇಬಲ್ ಅಳವಡಿಸಲು ಲಂಚ ಸ್ವೀಕರಿಸಿದ ಆಧಾರದ ಮೇಲೆ ಗುಡಿಬಂಡೆ ತಾಲೂಕು ಪಂಚಾಯತಿ ಕಾರ್ಯನಿರ್ವಾಹಣಾಧಿಕಾರಿ(EO) ರವೀಂದ್ರ ರವರನ್ನು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಉಪ ಕಾರ್ಯದರ್ಶಿ ಶಕುಂತಲ ಚೌಗಲಾ ರವರು ಅಮಾನತ್ತು ಮಾಡಿ ಆದೇಶಿಸಿದ್ದಾರೆ.