ಪಾಲಾರ್ ಪತ್ರಿಕೆ | Palar Pathrike
ರಾಮನಗರ : ಇಂದು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯಿತ್ ರಾಜ್ ಇಲಾಖೆ, ಬೆಂಗಳೂರು ವತಿಯಿಂದ ರಾಮನಗರ ಜಿಲ್ಲೆ, ಚನ್ನಪಟ್ಟಣ ತಾಲ್ಲೂಕಿನ ಎಲೆತೋಟದಹಳ್ಳಿ ಗ್ರಾಮದ ನರೇಗಾ ಯೋಜನೆಯಡಿ ಫಲಾನುಭವಿಗಳಾಗಿರುವ ಜ್ಯೋತಿ ಹಾಗೂ ಯಶೋದಮ್ಮ ರವರಿಗೆ ಮಾನ್ಯ ಆಯುಕ್ತರು ಗ್ರಾಮೀಣ ಅಭಿವೃದ್ದಿ ಇಲಾಖೆ ರವರಾದ ಶಿಲ್ಪನಾಗ್ ಮೇಡಮ್ ರವರಿಂದ ಸನ್ಮಾನ ಮಾಡಿ ಗೌರವಿಸಲಾಯಿತು.