ಪಾಲಾರ್ ಪತ್ರಿಕೆ | Palar Patrhike ತುಮಕೂರು : ಉಡುಪಿಯ ಅಜ್ಜರಕಾಡಿನ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಡಿಸೆಂಬರ್ 9 ಮತ್ತು 10ರಂದು ನಡೆದ ಪ್ರಥಮ ಸೌತ್ ಇಂಡಿಯಾ ಮಾಸ್ಟರ್ ಅಥ್ಲೆಟಿಕ್ ಕ್ರೀಡಾ ಕೂಟದಲ್ಲಿ ಅಂತರಾಷ್ಟ್ರೀಯ ಅಥ್ಲೆಟಿಕ್ ಕ್ರೀಡಾ ಪಟುವಾದ ಟಿ.ಕೆ.ಆನಂದ್ ಅವರು 200ಮೀಟರ್ ಓಟದಲ್ಲಿ ಬೆಳಿ ಪದಕ ಮತ್ತು 10ಮೀ ಓಟದಲ್ಲಿ ಕಂಚಿನ ಪದಕ ಗಳಿಸಿದ್ದಾರೆ. ಈ ಪದಕ ಗೆಲ್ಲುವ ಮೂಲಕ ರಾಜ್ಯ ಮತ್ತು ಜಿಲ್ಲೆಗೆ ಕೀರ್ತಿಯನ್ನು ತಂದಿದ್ದಾರೆ.
ಟಿ.ಕೆ.ಆನಂದ್ ಅವರು 200ಮೀಟರ್ ಓಟದಲ್ಲಿ ಬೆಳ್ಳಿ ಪದಕ ಮತ್ತು 10ಮೀ ಓಟದಲ್ಲಿ ಕಂಚಿನ ಪದಕವನ್ನು ಸೌತ್ ಇಂಡಿಯಾ ಮಾಸ್ಟರ್ ಅಥ್ಲೆಟಿಕ್ ಕ್ರೀಡಾ ಕೂಟದ ಅಧ್ಯಕ್ಷರಾದ ಉದಯಕುಮಾರ್ಶೆಟ್ಟಿ ನೀಡಿದರು.